ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ
ಸಂಚಾರಿ ನಿಯಮ ಉಲ್ಲಂಘಿಸಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ:ಹೊಸಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್ ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025 ಅಂಗವಾಗಿ ನಡೆದ ಜಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ಮೇಲೆ ನಿಗಾ ಇಡುವ ಕಾರಣಕ್ಕಾಗಿ ಹೆಚ್ಚು ಸುಧಾರಿತ ತಂತ್ರಜ್ಞಾನ ಹೊಂದಿರುವ ಸಿಸಿ ಕ್ಯಾಮೆರಾ ಗಳನ್ನು […]













