F5 India News General News Karnataka News Social News

ರಾಜಾಜಿನಗರದಲ್ಲಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ದಿನಾಚರಣೆ

ನಾಡಪ್ರಭು ಕೆಂಪೇಗೌಡ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗತ್ತದೆ-ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ ಬೆಂಗಳೂರಿನ ಜನರು ಕೆಂಪೇಗೌಡರ ಋಣ ತೀರಿಸುವ ಕೆಲಸ ಮಾಡಬೇಕು-ಎಸ್.ಸುರೇಶ್ ಕುಮಾರ್ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ಕೆಂಪೇಗೌಡರ ಪ್ರತಿಮೆ ಹೊತ್ತ ಭವ್ಯ ಮೆರವಣಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀರವರು, ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಕಾರ್ಯಪಾಲಕ ಅಭಿಯಂತರಾದ ಗಂಗಾಧರ್, ಪೊಲೀಸ್ ಇನ್ಸಪೆಕ್ಟರ್ ಚಿಕ್ಕಸ್ವಾಮಿವರು ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿದರು. […]

F5 India News General News Karnataka News Political News Social News

Siddaramaiah is the most hardworking Chief Minister the country has seen: Ramalingareddy

Transport Minister Ramalinga Reddy has said that CM  Siddaramaiah is a very hardworking Chief Minister and one of the most popular Chief Ministers in the country who is enthusiastic about implementing development works. Speaking to The Media after the cabinet meeting, Ramalinga Reddy said that the government’s decision to hold the cabinet meeting at Nandi […]

F5 India News General News Karnataka News political Social News

ಬೆಂಗಳೂರು ಮಹಾನಗರ ಶಿಕ್ಷಣ ಹಬ್ ಆಗುವಲ್ಲಿ ಜೈನ್ ಟು ಬಿ ಯೂನಿವರ್ಸಿಟಿಯ ಕೊಡುಗೆ ಗಮನಾರ್ಹ

ಕೌನ್ಸಿಲ್ ಫಾರ್ ಇಂಡಸ್ಟ್ರಿಯಲ್ ಆಂಡ್ ಇನೋವೇಶನ್ ರಿಸರ್ಚ್ (CIIR) ಫೌಂಡೇಶನ್‌ ಹಾಗೂ ಜೈನ್ (ಡೀಮ್ಡ್ -ಟು -ಬಿ ಯೂನಿವರ್ಸಿಟಿ)ಯ ಸಹಯೋಗದೊಂದಿಗೆ ದಿನಾಂಕ ಜೂನ್ 28, ಶನಿವಾರದಂದು ಬೆಂಗಳೂರಿನ ಹೋಟೆಲ್ ಶಾಂಗ್ರೀಲಾದಲ್ಲಿ “ಇನ್ನೋವೇಶನ್ ಕೌನ್ಸಿಲ್ 2025 ಆಂಡ್ ಲಾಂಚ್ ಆಫ್ ಇನ್ನೋವಾಸ್ತಾನ್ ವಿಚಾರ ವಿಕಾಸ್ ಯಾತ್ರಾ” ದ ಅಡಿಯಲ್ಲಿ ಇನೋವಾಸ್ಥಾನ್ – ಕರ್ನಾಟಕ ಚಾಪ್ಟರ್ ಉಪನ್ಯಾಸ ಗೋಷ್ಠಿಯನ್ನು ಆಯೋಜಿಸಲಾಗಿತ್ತು. ಕರ್ನಾಟಕದ ಘನತೆವೆತ್ತ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿ ಮಾತನಾಡುತ್ತ ಬೆಂಗಳೂರು ಮಹಾನಗರ ಶಿಕ್ಷಣ ಹಬ್ […]

F5 India News Karnataka News Political News Social News

ಸಿಲ್ಕ್‌ ಬೋರ್ಡ್‌ ಟು ಹೆಬ್ಬಾಳ ಟನಲ್‌ ರೋಡ್‌ ನಿರ್ಮಾಣ; ಟ್ರಾಫಿಕ್‌ ಮುಕ್ತ ಸಂಚಾರ.

ಹಲವಾರು ವಿರೋಧದ ಮಧ್ಯೆಯೂ ಟ್ರಾಫಿಕ್‌ ಮುಕ್ತ ಸಂಚಾರಕ್ಕಾಗಿ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು 16.75 ಕಿ.ಮೀ ಉದ್ದದ ರಸ್ತೆ ನಿರ್ಮಿಸಲು ಸಿದ್ಧತೆ ನಡೆಸಿದೆ. ಕೇವಲ ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸುರಂಗ ಮಾರ್ಗವು ಪ್ರಯಾಣದ ಸಮಯವನ್ನು ಅರ್ಧದಷ್ಟು ಕಡಿಮೆ ಮಾಡುತ್ತದೆ. ಸರ್ಕಾರವು 17,780.13 ಕೋಟಿ ರೂ ಮೀಸಲಿಟ್ಟಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಸರ್ಕಾರವು ಬೆಂಗಳೂರಿನಲ್ಲಿ ಟನಲ್ ರಸ್ತೆ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ […]

F5 India News Health International News J. JOHN PREM EDITOR Karnataka News Social News Sports

Karnataka High Court Embraces Wellness: International Yoga Day Celebrated with Enthusiasm

The Karnataka High Court  joined the global community in celebrating the 11th International Yoga Day, organizing a special yoga session within its premises. The event, held in collaboration with the Karnataka State Legal Services Authority, saw enthusiastic participation from Honorable Judges, judicial officers, and court staff, underscoring the growing recognition of yoga’s benefits in fostering […]

Cinema News F5 India News General News J. JOHN PREM EDITOR

“ಪೆದರಾಯುಡು” ಚಿತ್ರಕ್ಕೆ 30 ವರ್ಷದ ಸಂಭ್ರಮದ ಬೆನ್ನಲ್ಲೇ, ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣ; “ಪೆದರಾಯುಡು” ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ “ಕಣ್ಣಪ್ಪ” ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು. ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ […]

Cinema News Entertainment F5 India News General News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಇಡೀ ತಂಡ ಹಾಜರಿದ್ದರು. ಈ ವೇಳೆ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, […]

F5 India News General News J. JOHN PREM EDITOR Karnataka News political Political News

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ

ಬಾಲ ಗಂಗಾಧರನಾಥ ಸ್ವಾಮೀಜಿ ಕನಸು – ನನಸು: ಡಾ.ನಿರ್ಮಲಾನಂದನಾಥ ಸ್ವಾಮೀಜಿ ದೇಶದ ಆರೋಗ್ಯ ಕ್ಷೇತ್ರದಲ್ಲಿ ಕಳೆದ 11 ವರ್ಷಗಳಲ್ಲಿ ಮಹತ್ವದ ಪರಿವರ್ತನೆ: ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು, ಜೂ.20; ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ […]

F5 India News General News International News J. JOHN PREM EDITOR Karnataka News

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು‌ ಇಂದು‌ ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ […]

Entertainment F5 India News General News J. JOHN PREM EDITOR Karnataka News Social News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ.

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಟ್ರೇಲರ್ ಬಿಡುಗಡೆ […]