ರಾಜಾಜಿನಗರದಲ್ಲಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ದಿನಾಚರಣೆ
ನಾಡಪ್ರಭು ಕೆಂಪೇಗೌಡ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗತ್ತದೆ-ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ ಬೆಂಗಳೂರಿನ ಜನರು ಕೆಂಪೇಗೌಡರ ಋಣ ತೀರಿಸುವ ಕೆಲಸ ಮಾಡಬೇಕು-ಎಸ್.ಸುರೇಶ್ ಕುಮಾರ್ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ಕೆಂಪೇಗೌಡರ ಪ್ರತಿಮೆ ಹೊತ್ತ ಭವ್ಯ ಮೆರವಣಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀರವರು, ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಕಾರ್ಯಪಾಲಕ ಅಭಿಯಂತರಾದ ಗಂಗಾಧರ್, ಪೊಲೀಸ್ ಇನ್ಸಪೆಕ್ಟರ್ ಚಿಕ್ಕಸ್ವಾಮಿವರು ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿದರು. […]













