F5 India News General News

ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ […]

Crime F5 India News J. JOHN PREM EDITOR Police News Social News

ಬೆಂಗಳೂರಿನಲ್ಲಿ ಪದೇ ಪದೆ ಹುಸಿ ಬಾಂಬ್ ಬೆದರಿಕೆ

ಆಟೋರಿಕ್ಷಾದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಇಟ್ಟ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂಬ ಶಂಕೆಯಿಂದ ಆಟೋವನ್ನು ಬ್ಯಾಗ್‌ ಸಮೇತ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದ ಘಟನೆ ಬೆಂಗಳೂರಿನ ಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಂಬ್ ಇದೆ ಎಂದು ಆಟೋ ಚಾಲಕ ಜಯನಗರ ಪೊಲೀಸ್ ಠಾಣೆಗೆ ಬರುತ್ತಿದ್ದಂತೆ ತಕ್ಷಣ ಬಿಎಸ್ಎನ್ಎಲ್ ಟೆಲಿಪೋನ್ ಎಕ್ಸ್ಚೇಂಚ್ ಎದುರು ಇರುವ ಆಟದ ಮೈದಾನಕ್ಕೆ ಆಟೋವನ್ನು ತೆಗೆದುಕೊಂಡು ಬಂದಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ ಸಿಬ್ಬಂದಿಯಿಂದ ಪರಿಶೀಲನೆ ಮಾಡಿದಾಗ ಆಟೋದ ಹಿಂದಿನ ಸೀಟ್ನಲ್ಲಿ ಎರಡು ಚೀಲಗಳು ಪತ್ತೆಯಾಗಿವೆ. […]

F5 India News General News Police News Social News

ಅನ್ಯ ಭಾಷಿಗರ ದಬ್ಬಾಳಿಕೆ ರಾಜ್ಯದಲ್ಲಿ ಹೆಚ್ಚಾಗಿದೆ, ಇದು ನಿಲ್ಲಬೇಕು : ವಾಟಾಳ್ ನಾಗರಾಜ್

ಸಿದ್ದರಾಮಯ್ಯ ಬಳಿಕ ಕನ್ನಡ ಸ್ಥಿತಿ ಅಧೋಗತಿಗೆ ತಲುಪಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ನನ್ನನ್ನ ಆಹ್ವಾನಿಸುವ ಧೈರ್ಯ ಮತ್ತು ತಾಕತ್ತು ಇಲ್ಲ. ಇವರೆಲ್ಲ ಕನ್ನಡ ಉಳಿಸುವ ಕೆಲಸ ಮಾಡುತ್ತಿಲ್ಲ. ಕನ್ನಡ ಉಳಿಸುವ ಕೆಲಸ ವರ್ಷದಲ್ಲಿ ಒಂದು ಸಾರಿ ಮಾಡಿದರೆ ನಾನು ವರ್ಷ ಪೂರ್ತಿ ಮಾಡುತ್ತೇನೆ. ಕನ್ನಡ ಎಲ್ಲಿ ಉಳಿದಿದೆ ಈಗ ಕನ್ನಡ ತಬ್ಬಲಿಯಾಗಿದೆ. ಅನ್ಯ ಭಾಷಿಗರ ದಬ್ಬಾಳಿಕೆ ರಾಜ್ಯದಲ್ಲಿ ಹೆಚ್ಚಾಗಿದೆ. ಇದು […]

Education F5 India News General News Karnataka News Social News

ವಿದ್ಯಾರ್ಥಿಗಳಿಗೆ ‘ಆಧಾರ್’ ಮಾದರಿಯಲ್ಲಿ ‘ಅಪಾರ್ ಕಾರ್ಡ್’ ವಿತರಣೆ!

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ ‘ಆಧಾರ್‌’ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ವಿತರಿಸಲು ಸಿದ್ದತೆ ನಡೆಸಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಯೋಜನೆ ಅಡಿ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ, ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಲಾಗಿದ್ದು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ‘ಅಪಾರ್’ ವಿಶಿಷ್ಟ ಗುರುತಿನ […]

F5 India News General News Political News Social News

ಇಂದಿನಿಂದ 2 ದಿನ `ಸಿಗಲ್ಲ’ ಎಣ್ಣೆ!

ರಾಜ್ಯದ ಮೂರು ಪ್ರಮುಖ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ  ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಹೀಗಾಗಿ ಉಭಯ ಪಕ್ಷಗಳ ನಾಯಕರೆಲ್ಲರೂ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಇದೀಗ ಅಲ್ಲಿಂದ ತೆರಳಿದ್ದಾರೆ. ಹಾಗಾಗಿ ಇಂದಿನಿಂದ ಎರಡು ದಿನಗಳ ಕಾಲ ಮೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಭರ್ಜರಿ ಪ್ರಚಾರ ಮಾಡಿದರು. ಈ ವೇಳೆ ಪರಸ್ಪರ […]

Crime F5 India News General News Social News

ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಶುಕ್ರವಾರ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಐದು ಗಂಟೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ 1,757 ಪ್ರಕರಣಗಳನ್ನು ದಾಖಲಿಸಲಾಗಿದ್ದು, 8.86 ಲಕ್ಷ ರೂ. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಿದ 453 ಪ್ರಕರಣಗಳು, ಏಕಮುಖ ಸಂಚಾರದ ವಿರುದ್ಧ ವಾಹನ ಚಲಾಯಿಸಿದ 286 ಪ್ರಕರಣಗಳು, ತ್ರಿವಳಿ ಸವಾರಿಯ 57 ಪ್ರಕರಣಗಳು, ನೋ ಪಾರ್ಕಿಂಗ್ ಉಲ್ಲಂಘನೆಯ 163 ಪ್ರಕರಣಗಳು ಮತ್ತು ಫುಟ್ಪಾತ್ಗಳಲ್ಲಿ ಪಾರ್ಕಿಂಗ್ ಮಾಡಿದ 80 […]

Crime General News Social News

ನಟ ಶಾರುಕ್ ಖಾನ್‌ ಗೂ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

ಬಾಲಿವುಡ್ ನಟ ಸಲ್ಮಾನ್ ಖಾನ್‌ ಬಳಿಕ ಇದೀಗ ನಟ ಶಾರುಕ್ ಖಾನ್‌ ಗೂ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ‘ಕರೆ ಮಾಡಿದ ವ್ಯಕ್ತಿ ₹50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಪಾವತಿಸದೇ ಹೋದಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ’ ಎಂದು ಬಾಂದ್ರಾ ಪೊಲೀಸ್‌ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಅವರಿಚಿತ ವ್ಯಕ್ತಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 308(4), 351(3)(4) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಲ್ಮಾನ್ ಖಾನ್‌ ನನ್ನು ಕೊಲ್ಲುವುದಾಗಿ ಲಾರೆನ್ಸ್‌ ಬಿಷ್ಣೋಯಿ […]

F5 India News General News J. JOHN PREM EDITOR

ರಾಮೇಶ್ವರಂ ಕೆಫೆಯ ನೂತನ ಶಾಖೆ ಇಂದಿರಾನಗರದಲ್ಲಿ ಆರಂಭ: ದೇವಾಲಯದ ಶೈಲಿಯಲ್ಲಿ ಕೆಫೆಯ ವಿನ್ಯಾಸ

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ. ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ […]

F5 India News General News Health

ಚಲಿಸುತ್ತಿದ್ದ ಬಸ್ ಅಲ್ಲಿ ಡ್ರೈವರ್ಗೆ ಹೃದಯಘಾತ ಯಾವುದೇ ಸಾವು ನೋವು ಸಂಭವಿಸಿಲ್ಲ

ಬಿಎಂಟಿಸಿ ಬಸ್ ​ನಲ್ಲಿ ಪ್ರಯಾಣಿಕರು ಇರುವಾಗ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣದ ಬಳಿ ನೆನ್ನೆ (ನ.6) ನಡೆದಿದೆ. ಹಾಸನ ಮೂಲದ ಚಾಲಕ ಕಿರಣ್‌ ಕುಮಾರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನೆನ್ನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್​ ಮಾಡಿಕೊಂಡು ಹೋಗುತ್ತಿರುವಾಗಲೇ ಹೃದಯಾಘಾತವಾಗಿದೆ. ಕೂಡಲೇ ಚಾಲಕ ಕಿರಣ್‌ ಕುಮಾರ್ ಬಸ್ ಅನ್ನು​ ರಸ್ತೆ ಬದಿಗೆ ಹಾಕಿ ಅಲ್ಲೇ ಪ್ರಾಣಬಿಟ್ಟ ಘಟನೆ ಕರುಣಾಜನಕವಾಗಿದೆ. ಡಿಪೋ […]

F5 India News General News Health J. JOHN PREM EDITOR

ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ

ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ‌ ವಲಯ: […]