F5 India News General News J. JOHN PREM EDITOR Karnataka News Karnataka State Police Police News Sports

Fencing Champion Brings Laurels to Karnataka Police Department

Bengaluru : We bring you a story of pride and perseverance from our very own police force. An officer who maintains law and order on the streets is now making waves on the national sports stage. PSI Rajender Singh, a resident of Yeshwanthpur, Bengaluru, has brought immense pride to the state by clinching two silver […]

Crime F5 India News General News J. JOHN PREM EDITOR Karnataka News Karnataka State Police Police News Social News

CCB Crackdown in Bengaluru: Illegal Pistol and 50 Live Rounds Seized, Two Arrested

BENGALURU: The Central Crime Branch (CCB) has successfully dismantled an illegal arms supply network operating in the city. In a swift operation, two individuals were arrested, and a significant cache of ammunition was recovered. One individual from Bengaluru, who was illegally procuring weapons from other states, and one supplier from another state have been taken […]

Crime F5 India News General News Karnataka State Police Police News

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು: ಎಲ್ಲಾ ಫ್ಲೈಓವರ್ ಸಂಚಾರ ಬಂದ್

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಎಲ್ಲೆಡೆ ಪೊಲೀಸರ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ […]

Crime F5 India News General News Social News

ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಶುಕ್ರವಾರ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಐದು ಗಂಟೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ 1,757 ಪ್ರಕರಣಗಳನ್ನು ದಾಖಲಿಸಲಾಗಿದ್ದು, 8.86 ಲಕ್ಷ ರೂ. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಿದ 453 ಪ್ರಕರಣಗಳು, ಏಕಮುಖ ಸಂಚಾರದ ವಿರುದ್ಧ ವಾಹನ ಚಲಾಯಿಸಿದ 286 ಪ್ರಕರಣಗಳು, ತ್ರಿವಳಿ ಸವಾರಿಯ 57 ಪ್ರಕರಣಗಳು, ನೋ ಪಾರ್ಕಿಂಗ್ ಉಲ್ಲಂಘನೆಯ 163 ಪ್ರಕರಣಗಳು ಮತ್ತು ಫುಟ್ಪಾತ್ಗಳಲ್ಲಿ ಪಾರ್ಕಿಂಗ್ ಮಾಡಿದ 80 […]

F5 India News General News Health J. JOHN PREM EDITOR Karnataka News political

ಬೆಂಗಳೂರಿನಲ್ಲಿ ದೀಪಾವಳಿಗೆ ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ `ಪಟಾಕಿ’ ಸಿಡಿಸಲು ಅವಕಾಶ

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಮತ್ತು ಅವುಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. […]