Entertainment F5 India News General News J. JOHN PREM EDITOR Karnataka News Social News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ.

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಟ್ರೇಲರ್ ಬಿಡುಗಡೆ […]

F5 India News General News J. JOHN PREM EDITOR Social News

ಫೆನ್ಜಾ ಎಕ್ಸಿಬಿಷನ್ಸ್ ಪ್ರೈ. ಲಿಮಿಟೆಡ್ನ ಏಷ್ಯಾ ಲ್ಯಾಬೆಕ್ಸ್ 2025 – ಭಾರತದ ಅತಿದೊಡ್ಡ ಪ್ರಯೋಗಾಲಯ ಪ್ರದರ್ಶನ ಬೆಂಗಳೂರಿನಲ್ಲಿ ಪ್ರಾರಂಭವಾಗುತ್ತದೆ

ಪ್ರಯೋಗಾಲಯ, ವಿಶ್ಲೇಷಣಾತ್ಮಕ, ಸೂಕ್ಷ್ಮ ಜೀವವಿಜ್ಞಾನ, ಸಂಶೋಧನೆ ಮತ್ತು ಜೈವಿಕ ತಂತ್ರಜ್ಞಾನ ಉಪಕರಣಗಳು, ರಾಸಾಯನಿಕಗಳು ಮತ್ತು ಉಪಭೋಗ್ಯ ವಸ್ತುಗಳ ಕುರಿತಾದ ಭಾರತದ ಅತಿದೊಡ್ಡ ಮತ್ತು ಅತ್ಯಂತ ಸಮರ್ಪಿತ ಪ್ರದರ್ಶನವಾದ ಏಷ್ಯಾ ಲ್ಯಾಬೆಕ್ಸ್ 2025 ಇಂದು ನೀಲಮಂಗಲದ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ಪ್ರಾರಂಭವಾಯಿತು. ಮೂರು ದಿನಗಳ ಪ್ರದರ್ಶನವನ್ನು ಗೌರವಾನ್ವಿತ ಅತಿಥಿಗಳಾದ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್ನ ವಿಶ್ಲೇಷಣಾತ್ಮಕ, ಸಂಶೋಧನೆ ಮತ್ತು ಅಭಿವೃದ್ಧಿ ಹಿರಿಯ ಉಪಾಧ್ಯಕ್ಷ ಡಾ. ಮನೋಜ್ ಕುಮಾರ್ ಸಿಂಗ್, ರೆಸಿ ಫಾರ್ಮ್ ಫಾರ್ಮಾಸರ್ವಿಸಸ್ ಲಿಮಿಟೆಡ್ನ […]

Entertainment F5 India News Karnataka News Karnataka State Police Police News Social News

Rcb ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ ಜೂ. 12 ರೊಳಗೆ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಚಿನ್ನಸ್ವಾಮಿ ಸ್ಟೇಡಿಯಂ ಬಳಿಯ ದುರಂತಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಹೈಕೋರ್ಟ್ ನಲ್ಲಿ ಕೇಸ್ ವಿಚಾರಣೆ ನಡೆಯುತ್ತಿದೆ. ಇವತ್ತು ಕೇಸ್ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು 12ನೇ ತಾರೀಖಿಗೆ ಮುಂದೂಡಿದೆ.ರಾಜ್ಯ ಸರ್ಕಾರದ ವರದಿ ಬಂದ ಬಳಿಕ ಮತ್ತೊಮ್ಮೆ ವಿಚಾರಣೆ ನಡೆಸೋದಾಗಿ ಹೈ ಕೋರ್ಟ್ ಹೇಳಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ಲ್ಲಿ ವಿಚಾರಣೆ ನಡೆಸಲಾಯ್ತು. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ […]

F5 India News General News Karnataka News political Political News Social News

Covid-19: Two people died of Corona in the state, 57 people tested positive

Bengaluru: Corona fears are rising again in the state, with 57 people testing positive for Covid-19 in the last 24 hours. With this, the number of infected people has increased to 894. The Department of Health and Family Welfare said in a statement that two more people have died in the state due to the coronavirus […]

Entertainment F5 India News

ಮಾಲತಿ ಸುಧೀರ್ ಅವರಿಂದ “ಠಾಣೆ” ಚಿತ್ರದ ಟ್ರೇಲರ್ ಅನಾವರಣ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಮೇ 30 ರಂದು ತೆರೆಗೆ . ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ “ಠಾಣೆ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹೆಸರಾಂತ ನಟಿ ಮಾಲತಿ ಸುಧೀರ್ “ಠಾಣೆ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಸಂತೋಷ್ ಹಾನಗಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ನಲ್ಲೇ […]

Entertainment F5 India News General News Karnataka News Social News

ಮೇ 31ರಂದು ಅಮಿತಾಭ್ ಬಚ್ಚನ್ ಪರಿವಾರದವರು ನಟಿಸಿರುವ ಹಾಡುಗಳ ರಸಮಂಜರಿ

ಮೇ 31ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾರತ ಕಂಡ ಲೆಜೆಂಡರಿ ಕಲಾವಿದ, ಬಾಲಿವುಡ್ ಶೆಹೆಂಶಾ, ಸಹಸ್ರಮಾನದ ಮಹಾನಾಯಕ,“ಬಿಗ್ ಬಿ” ಅಮಿತಾಬ್ ಬಚ್ಚನ್ ಅಭಿನಯದ ಅವಿಸ್ಮರಣೀಯ ಗೀತೆಗಳ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ರಿಂದ ಸುಮಾರು 4 ಘಂಟೆಗಳ ಕಾಲ ನಡೆಯಲಿರುವ ಈ ರಸಮಂಜರಿ ಕಾರ್ಯಕ್ರಮದಲ್ಲಿ ಭಾರತದ ಅತ್ಯದ್ಭುತ ಗಾಯಕರಿಂದ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಜಯಾ ಭಾಧುರಿ ಹಾಗೂ ಐಶ್ವರ್ಯ ರೈ ಅಭಿನಯದ ಸೂಪರ್ ಹಿಟ್ ಹಾಡುಗಳ ಗೀತ ಗಾಯನದ ಬ್ಲಾಕ್ಬಸ್ಟರ್ ಕಾರ್ಯಕ್ರಮದ […]

Entertainment F5 India News General News Social News

ಒಟಿಟಿಗೆ ಬಂತು ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ..ಎಲ್ಲಿ? ಯಾವಾಗ ಸ್ಟ್ರೀಮಿಂಗ್?‌

ನಿವೇದಿತಾ ಶಿವರಾಜ್‌ ಕುಮಾರ್‌ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಫೈರ್‌ ಫ್ಲೈ ಸಿನಿಮಾವೀಗ ಒಟಿಟಿ ಎಂಟ್ರಿ ಕೊಟ್ಟಿದೆ. ಏಪ್ರಿಲ್‌ 24ರಂದು ರಿಲೀಸ್‌ ಆಗಿದ್ದ ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಫೈರ್‌ ಫ್ಲೈ ಸಿನಿಮಾ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಸ್ಟ್ರೀಮಿಂಗ್‌ ಕಂಡಿದೆ. ಶ್ರೀಮುತ್ತು ಸಿನಿ ಸರ್ವೀಸ್ ಸಂಸ್ಥೆಯಡಿ ನಿವೇದಿತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಫೈರ್‌ ಫ್ಲೈ ಸಿನಿಮಾವನ್ನು ವಂಶಿ ಕೃಷ್ಣ ನಟಿಸಿ, ನಿರ್ದೇಶಿಸಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸಿದ್ದರು. ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ […]

F5 India News General News Health Karnataka News political Political News Social News

BBMP takes precautionary measures to prevent spread of disease following heavy rains in Bengaluru

Bengaluru: Bengaluru’s Sai Layout was waterlogged due to heavy rains. Therefore, preventive measures have been taken to prevent the spread of infectious diseases and minimize public inconvenience, the Bruhat Bengaluru Mahanagara Palike (BBMP) said on Friday. Incessant rains since May 18 have severely affected daily life in the area located in Horamavu ward of Mahadevapura zone, […]

F5 India News General News J. JOHN PREM EDITOR Karnataka News Karnataka State Police political Political News Social News

ಕಾಂಗ್ರೆಸ್‌ನ ಗೂಂಡಾಗಳಿಂದ ದಾಳಿ, ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೊಲೀಸರು ರಕ್ಷಣೆ ನೀಡಿಲ್ಲ, ಕಾಂಗ್ರೆಸ್‌ ಪಕ್ಷ ಗೂಂಡಾಗಿರಿ ಮಾಡುತ್ತಿದೆ ಬೆಂಗಳೂರು, ಮೇ 22 ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ […]