F5 India News General News Karnataka News Political News

Instead of ‘Anna Ramaiah,’ Siddaramaiah can be called ‘Kanna Ramaiah’; He is obstructing Central projects in the State”: HDK

Davanagere:* Union Minister for Steel and Heavy Industries, H.D. Kumaraswamy, has alleged that the Karnataka state government is creating hurdles for industrial development and the revival of factories in the state. Speaking to media representatives while campaigning for the BJP candidate in the Davanagere South constituency, he stated that while the Central Government is ready […]

F5 India News General News J. JOHN PREM EDITOR Karnataka News Karnataka State Police political Political News Social News

ಕಾಂಗ್ರೆಸ್‌ನ ಗೂಂಡಾಗಳಿಂದ ದಾಳಿ, ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೊಲೀಸರು ರಕ್ಷಣೆ ನೀಡಿಲ್ಲ, ಕಾಂಗ್ರೆಸ್‌ ಪಕ್ಷ ಗೂಂಡಾಗಿರಿ ಮಾಡುತ್ತಿದೆ ಬೆಂಗಳೂರು, ಮೇ 22 ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ […]

F5 India News General News Karnataka News political Political News Social News

ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ

ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು *ಮದ್ಯವರ್ತಿಗಳ […]

F5 India News General News J. JOHN PREM EDITOR Karnataka News political Political News Social News

ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: • ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು. • ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು […]

F5 India News General News J. JOHN PREM EDITOR political Political News

KSRTC Health Scheme: CM launches cashless medical treatment scheme for transport staff!

Bengaluru: CM Siddaramaiah today launched a health scheme to provide cashless medical treatment to KSRTC employees. This has fulfilled the long-standing demand of transport employees. Under the “KSRTC Arogya” scheme, all employees of the transport company, their parents, spouses and children will get unlimited medical treatment facilities. The CM said that a total of 250 private […]

F5 India News General News J. JOHN PREM EDITOR political

ಸಚಿವ ಸಂಪುಟ ವಿಸ್ತರಣೆ, ಪುಮಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು. ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು. ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ […]