F5 India News Health International News J. JOHN PREM EDITOR Karnataka News Social News Sports

Karnataka High Court Embraces Wellness: International Yoga Day Celebrated with Enthusiasm

The Karnataka High Court  joined the global community in celebrating the 11th International Yoga Day, organizing a special yoga session within its premises. The event, held in collaboration with the Karnataka State Legal Services Authority, saw enthusiastic participation from Honorable Judges, judicial officers, and court staff, underscoring the growing recognition of yoga’s benefits in fostering […]

Cinema News F5 India News General News J. JOHN PREM EDITOR

“ಪೆದರಾಯುಡು” ಚಿತ್ರಕ್ಕೆ 30 ವರ್ಷದ ಸಂಭ್ರಮದ ಬೆನ್ನಲ್ಲೇ, ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣ; “ಪೆದರಾಯುಡು” ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ “ಕಣ್ಣಪ್ಪ” ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು. ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ […]

Cinema News Entertainment F5 India News General News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಇಡೀ ತಂಡ ಹಾಜರಿದ್ದರು. ಈ ವೇಳೆ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, […]

F5 India News General News J. JOHN PREM EDITOR Karnataka News political Political News

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ

ಬಾಲ ಗಂಗಾಧರನಾಥ ಸ್ವಾಮೀಜಿ ಕನಸು – ನನಸು: ಡಾ.ನಿರ್ಮಲಾನಂದನಾಥ ಸ್ವಾಮೀಜಿ ದೇಶದ ಆರೋಗ್ಯ ಕ್ಷೇತ್ರದಲ್ಲಿ ಕಳೆದ 11 ವರ್ಷಗಳಲ್ಲಿ ಮಹತ್ವದ ಪರಿವರ್ತನೆ: ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು, ಜೂ.20; ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ […]

F5 India News General News International News J. JOHN PREM EDITOR Karnataka News

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು‌ ಇಂದು‌ ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ […]

Entertainment F5 India News General News J. JOHN PREM EDITOR Karnataka News Social News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ.

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಟ್ರೇಲರ್ ಬಿಡುಗಡೆ […]

F5 India News General News J. JOHN PREM EDITOR Social News

ಫೆನ್ಜಾ ಎಕ್ಸಿಬಿಷನ್ಸ್ ಪ್ರೈ. ಲಿಮಿಟೆಡ್ನ ಏಷ್ಯಾ ಲ್ಯಾಬೆಕ್ಸ್ 2025 – ಭಾರತದ ಅತಿದೊಡ್ಡ ಪ್ರಯೋಗಾಲಯ ಪ್ರದರ್ಶನ ಬೆಂಗಳೂರಿನಲ್ಲಿ ಪ್ರಾರಂಭವಾಗುತ್ತದೆ

ಪ್ರಯೋಗಾಲಯ, ವಿಶ್ಲೇಷಣಾತ್ಮಕ, ಸೂಕ್ಷ್ಮ ಜೀವವಿಜ್ಞಾನ, ಸಂಶೋಧನೆ ಮತ್ತು ಜೈವಿಕ ತಂತ್ರಜ್ಞಾನ ಉಪಕರಣಗಳು, ರಾಸಾಯನಿಕಗಳು ಮತ್ತು ಉಪಭೋಗ್ಯ ವಸ್ತುಗಳ ಕುರಿತಾದ ಭಾರತದ ಅತಿದೊಡ್ಡ ಮತ್ತು ಅತ್ಯಂತ ಸಮರ್ಪಿತ ಪ್ರದರ್ಶನವಾದ ಏಷ್ಯಾ ಲ್ಯಾಬೆಕ್ಸ್ 2025 ಇಂದು ನೀಲಮಂಗಲದ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ಪ್ರಾರಂಭವಾಯಿತು. ಮೂರು ದಿನಗಳ ಪ್ರದರ್ಶನವನ್ನು ಗೌರವಾನ್ವಿತ ಅತಿಥಿಗಳಾದ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್ನ ವಿಶ್ಲೇಷಣಾತ್ಮಕ, ಸಂಶೋಧನೆ ಮತ್ತು ಅಭಿವೃದ್ಧಿ ಹಿರಿಯ ಉಪಾಧ್ಯಕ್ಷ ಡಾ. ಮನೋಜ್ ಕುಮಾರ್ ಸಿಂಗ್, ರೆಸಿ ಫಾರ್ಮ್ ಫಾರ್ಮಾಸರ್ವಿಸಸ್ ಲಿಮಿಟೆಡ್ನ […]

Entertainment F5 India News Karnataka News Karnataka State Police Police News Social News

Rcb ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ ಜೂ. 12 ರೊಳಗೆ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಚಿನ್ನಸ್ವಾಮಿ ಸ್ಟೇಡಿಯಂ ಬಳಿಯ ದುರಂತಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಹೈಕೋರ್ಟ್ ನಲ್ಲಿ ಕೇಸ್ ವಿಚಾರಣೆ ನಡೆಯುತ್ತಿದೆ. ಇವತ್ತು ಕೇಸ್ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು 12ನೇ ತಾರೀಖಿಗೆ ಮುಂದೂಡಿದೆ.ರಾಜ್ಯ ಸರ್ಕಾರದ ವರದಿ ಬಂದ ಬಳಿಕ ಮತ್ತೊಮ್ಮೆ ವಿಚಾರಣೆ ನಡೆಸೋದಾಗಿ ಹೈ ಕೋರ್ಟ್ ಹೇಳಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ಲ್ಲಿ ವಿಚಾರಣೆ ನಡೆಸಲಾಯ್ತು. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ […]

F5 India News General News Karnataka News political Political News Social News

Covid-19: Two people died of Corona in the state, 57 people tested positive

Bengaluru: Corona fears are rising again in the state, with 57 people testing positive for Covid-19 in the last 24 hours. With this, the number of infected people has increased to 894. The Department of Health and Family Welfare said in a statement that two more people have died in the state due to the coronavirus […]

Entertainment F5 India News

ಮಾಲತಿ ಸುಧೀರ್ ಅವರಿಂದ “ಠಾಣೆ” ಚಿತ್ರದ ಟ್ರೇಲರ್ ಅನಾವರಣ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಮೇ 30 ರಂದು ತೆರೆಗೆ . ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ “ಠಾಣೆ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹೆಸರಾಂತ ನಟಿ ಮಾಲತಿ ಸುಧೀರ್ “ಠಾಣೆ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಸಂತೋಷ್ ಹಾನಗಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ನಲ್ಲೇ […]