F5 India News General News political Political News

ರಾಜ್ಯದ `IT-BT’ ಕಂಪನಿಗಳಲ್ಲಿ ನವೆಂಬರ್ 1 ರಂದು ‘ಕನ್ನಡ ಧ್ವಜಾರೋಹಣ’ ಕಡ್ಡಾಯ.!

ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಐಟಿ ಬಿಟಿ ಕಂಪನಿ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ […]

F5 India News General News Health J. JOHN PREM EDITOR Karnataka News political

ಬೆಂಗಳೂರಿನಲ್ಲಿ ದೀಪಾವಳಿಗೆ ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ `ಪಟಾಕಿ’ ಸಿಡಿಸಲು ಅವಕಾಶ

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಮತ್ತು ಅವುಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ: 31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. […]

F5 India News General News Social News

ನ.30 ರೊಳಗೆ `OTS’ ಯೋಜನೆಯಡಿ ತಪ್ಪದೇ `ಆಸ್ತಿ ತೆರಿಗೆ’ ಪಾವತಿಸಿ

ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ […]

Crime F5 India News General News Health

2020ರಿಂದೀಚೆಗೆ ಬೆಂಗಳೂರಿನಲ್ಲಿ ನಿರ್ಲಕ್ಷ್ಯದಿಂದ 707 ಸಾವು ಪ್ರಕರಣಗಳು ವರದಿ

2020ರಿಂದೀಚೆಗೆ ಬೆಂಗಳೂರಿನಲ್ಲಿ ನಿರ್ಲಕ್ಷ್ಯದಿಂದ 707 ಸಾವು ಪ್ರಕರಣಗಳು ವರದಿಯಾಗಿದ್ದು, ಕೇವಲ ಎರಡರಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. 378 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು, 155 ಪ್ರಕರಣಗಳು ತನಿಖೆ ಹಂತದಲ್ಲಿವೆ. ಸುಳ್ಳು ವರದಿಯಿಂದಾಗಿ ಇನ್ನೂ 135 ಪ್ರಕರಣಗಳನ್ನು ಮುಚ್ಚಲಾಗಿದ್ದು, 62 ಪ್ರಕರಣಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ರಸ್ತೆಗಳು, ಕಳಪೆ ಗುಣಮಟ್ಟದ ನಾಗರಿಕ ಮೂಲಸೌಕರ್ಯಗಳು, ಮಳೆ ಸಂಬಂಧಿತ ಘಟನೆಗಳು, ವಿದ್ಯುದಾಘಾತ ಮತ್ತು ಕಾರ್ಖಾನೆ ಅಪಘಾತಗಳಿಗೆ ಸಂಬಂಧಿಸಿದ ನಿರ್ಲಕ್ಷ್ಯದಿಂದ ಸಾವುಗಳು ಸಂಭವಿಸಿವೆ. ಪ್ರತಿ ವರ್ಷ, 10-15 […]

Entertainment F5 India News General News Political News

Vijay criticizes “corrupt family politics” and supports Periyar but not his “anti-God stance.”

 Tamil Nadu :Without mentioning any party, Tamil actor-turned politician Vijay attacked the BJP government at the federal level and the DMK government in Tamil Nadu during  his party  Tamiliga Vettri Kazhagam forst ever speech. Without “the anti-God position,” he said, his party would adopt the beliefs of Tamil leaders like Periyar. Over 3 lakh people attended the renowned actor’s debut political rally in Vikravandi town, Villuppuram district. To thunderous acclaim, Vijay opened his address with a metaphor, likening himself to a child confronting a snake. “I acknowledge that I am a political child. However, this youngster is prepared to hold the “I acknowledge that I am a political child. However, Vijay stated, “This child is prepared to hold the snake (politics) in his hand.” Then, without further elaboration, he declared, “Our political plan is ‘pucca practical.’” Vijay also aimed to keep the […]

F5 India News General News Karnataka News political Political News Social News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು

ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

F5 India News General News J. JOHN PREM EDITOR Political News

ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಸೇರಿ ಐವರು ನಾಯಕರ ಭೇಟಿ

ಬೆಂಗಳೂರು: ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ (ಶನಿವಾರ) ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ ಹಾಗೂ ಆಲ್ಕೋಡ್ ಹನುಮಂತಪ್ಪ ಅವರು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಎನ್ ಡಿಎ […]

F5 India News General News J. JOHN PREM EDITOR Karnataka News

Heavy rain in Bengaluru; Traffic is chaotic on waterlogged roads and riders are confused

Bengaluru: The state capital Bengaluru has experienced heavy rains and traffic has been disrupted. Major roads are flooded and commuters are stuck facing traffic jams across the city. Meanwhile, the Bangalore City Traffic Police is giving many suggestions to the public by posting messages on social media X. Major areas including Dasarahalli, Mahadevapura, Marathahalli, Seshadripuram, […]