F5 India News General News J. JOHN PREM EDITOR Political News

Ratan Tata is India’s proud son: Israel PM Netanyahu condoles

New Delhi: Israeli Prime Minister Benjamin Netanyahu has condoled the death of senior Indian industrialist Ratan Tata. He has been called a champion of friendship between Israel and India. Former Tata Group Chairman Ratan Tata passed away at the age of 86 at Breach Candy Hospital in Mumbai on Wednesday night. Netanyahu posted a condolence post […]

Entertainment F5 India News General News

ಮೈಸೂರು ದಸರಾ’ ಮಹೋತ್ಸವ : ಮೊದಲ ದಿನದ ಕಾರ್ಯಕ್ರಮಗಳ ವಿವರ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ರ ಇಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಬೆಳಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, […]

Crime F5 India News General News Karnataka News Karnataka State Police Police News

ರಾಯಲ್ ಎನ್‌ಫೀಲ್ಡ್ ದ್ವಿಚಕ್ರ ವಾಹನ ಇಲ್ಲದಿರುವ ಬಗ್ಗೆ ಹತಾಶೆಗೊಂಡು 3 ವಾಹನಗಳಿಗೆ ಬೆಂಕಿ ಹಚ್ಚಿದ ಭೂಪ…

ತನ್ನ ಬಳಿ ರಾಯಲ್ ಎನ್‌ಫೀಲ್ಡ್ ದ್ವಿಚಕ್ರ ವಾಹನ ಇಲ್ಲದಿರುವ ಬಗ್ಗೆ ಹತಾಶೆಗೊಂಡು ಪಿಜಿ ಆವರಣ ದಲ್ಲಿ ನಿಲುಗಡೆ ಮಾಡಿದ್ದ ಮೂರು ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಆರೋಪಿಯನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ಪುಲಿತ್ (25) ಬಂಧಿತ. ಆರೋಪಿಯು ಸೆ.19ರ ಮುಂಜಾನೆ ವೇಣುಗೋಪಾಲ ನಗರದ ಎಚ್‌ ಎಂಟಿ ಲೇಔಟ್ನನ ಪಿಜಿವೊಂದರ ಆವರಣದಲ್ಲಿ ನಿಲುಗಡೆ ಮಾಡಿದ್ದ ರಾಯಲ್ ಎನ್‌ಫೀಲ್ಟ್‌ ಆಕ್ಟಿವಾ ಮತ್ತು ಪ್ಯಾಷನ್‌ ಪ್ರೋ ಬೈಕ್‌ಗಳಿಗೆ […]

Crime F5 India News General News Karnataka News Social News

Vayalikaval murder case: The killer must be a sadomasochist, experts say early arrest is essential

Bengaluru : The murder case of Mahalakshmi (29) at her house on Pipeline Road, Basappa Garden, 5th Cross, Vyalikaval has shocked the people of Bengaluru, experts have said that the murderer looks like a sadomasochist and needs to be arrested at the earliest. The body of the murdered woman was cut into pieces and hidden in […]

Education F5 India News General News Karnataka News Social News

ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್

ಬೆಂಗಳೂರು, ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸುವುದು ಅತೀ ಅವಶ್ಯಕವಾಗಿದೆ. ಆದ್ದರಿಂದ ಲೋಕ್ ಆದಾಲತ್‌ಗಳ ಪ್ರಯೋಜನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೆ, ಇನ್ನೂ ಅನೇಕ ಕಕ್ಷಿದಾರರಿಗೆ ಖಂಡಿತವಾಗಿಯೂ ಪ್ರಯೋಜನವಾಗುತ್ತದೆ. ಇದಕ್ಕೆ ಮಾಧ್ಯಮಗಳ ಸಹಕಾರ ಅತ್ಯಗತ್ಯವಾಗಿರುವುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್ ತಿಳಿಸಿದರು. ಬೆಂಗಳೂರಿನ ಕರ್ನಾಟಕ ಉಚ್ಛ ನ್ಯಾಯಾಲಯದ ಮೊದಲನೆಯ ಮಹಡಿಯ ಕಾರ್ಯನಿರ್ವಾಹಕ ಅಧ್ಯಕ್ಷರ ಸಭೆಯ ಸಭಾಂಗಣದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ದಿನಾಂಕ 14-09-2024ರಂದು ಹಮ್ಮಿಕೊಂಡ ರಾಷ್ಟ್ರೀಯ […]

Crime F5 India News General News Karnataka News

ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್

ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿಕೊಂಡಿದ್ದಾಳೆ. […]

F5 India News General News Karnataka News political Political News

ಸಾರಿಗೆ ಆಯುಕ್ತರ ಕಛೇರಿಯಲ್ಲಿ ನಡೆದ ಸಾರಿಗೆ ಇಲಾಖೆಯ ‌ಪ್ರಗತಿ‌ ಪರಿಶೀಲನಾ ಸಭೆ.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ, ಸಾರಿಗೆ ಆಯುಕ್ತರ ಕಚರಿಯರಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಯಿತು. ಸಾರಿಗೆ ಇಲಾಖೆಗೆ 2024-25 ನೇ ಸಾಲಿಗೆ ರೂ. 12975.58 ಕೋಟಿಗಳ ರಾಜಸ್ವ ಸಂಗ್ರಹಣೆಯ ಗುರಿ ನಿಗದಿ ಪಡಿಸಿದ್ದು ಜುಲೈ 2024 ರ ಅಂತ್ಯಕ್ಕೆ ರೂ. 4325.19 ಕೋಟಿಗಳ ಎದುರಿಗೆ ರೂ 3534.14 ಕೋಟಿಗಳನ್ನು ಸಂಗ್ರಹಿಸಿ ಶೇಕಡ 81.71 ರಷ್ಟು ಗುರಿ ಸಾಧಿಸಲಾಗಿದ್ದು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪವರ್ತನ […]

F5 India News General News Karnataka News political Political News

No increase in bus ticket fare for now: Transport Minister Ramalinga Reddy

Bengaluru: There was a news that after the increase in the price of petrol and milk, the bus ticket price for common people will increase. Transport Minister Ramalinga Reddy has clarified the same and said that there is no increase in bus ticket prices for now. Answering a question asked by the media representatives before the […]