General News J. JOHN PREM EDITOR Karnataka News Social News

ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಮಠದ ಸ್ಮೃತಿ ವನದ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಚಿರತೆ ಓಡಾಡಿರುವ ವಿಷಯ ತಿಳಿದು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಸಿದ್ದಗಂಗಾ ಮಠದ ಸ್ಮೃತಿ ವನದ ಬಳಿ ಚರಿತೆ ಓಡಾಡಿದೆ ನಾಯಿಯನ್ನು ಬೇಟೆ ಆಡಲು ಚಿರತೆ ಬಂದಿತು ಎಂದು ಶಂಕೆ ವ್ಯಕ್ತವಾಗಿದೆ ಆದರೆ ಇದೇ ವೇಳೆ ಜೋರಾಗಿ ನಾಯಿ ಬೊಗಳಿದ್ದರಿಂದ ಅಲ್ಲಿಂದ ಚಿರತೆ ಓಡಿಹೋಗಿದೆ ಎನ್ನಲಾಗಿದೆ. ಸಿಸಿಟಿವಿ ದೃಶ್ಯಗಳನ್ನು […]

F5 India News General News J. JOHN PREM EDITOR political

ಸಚಿವ ಸಂಪುಟ ವಿಸ್ತರಣೆ, ಪುಮಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು. ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು. ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ […]

Education F5 India News General News Health

ಧೂಮಪಾನವು ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದ ತಜ್ಞರು

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ನಾವು ಆಗಾಗ್ಗೆ ಚಲನಚಿತ್ರಗಳು, ಧಾರಾವಾಹಿಗಳು, ಪತ್ರಿಕೆಗಳು ಮತ್ತು ಹೊರಗಿನ ಜಾಹೀರಾತುಗಳಲ್ಲಿ ನೋಡುತ್ತೇವೆ. ವಿಶೇಷವಾಗಿ ಸಿಗರೇಟ್ ಪ್ಯಾಕ್ ಗಳ ಮೇಲೆ, ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆಯಲಾಗಿದೆ. ಆದಾಗ್ಯೂ, ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಅನೇಕ ಜನರು ಮದ್ಯಪಾನವನ್ನು ನಿಲ್ಲಿಸುವುದಿಲ್ಲ. ಈ ಮಧ್ಯೆ, ಚಿಕ್ಕ ಮಕ್ಕಳು ಸಹ ಧೂಮಪಾನಕ್ಕೆ ಸಂಪೂರ್ಣವಾಗಿ ವ್ಯಸನಿಗಳಾಗಿದ್ದಾರೆ. ಚಿಕ್ಕ ಮಕ್ಕಳು ಸಹ 15 ವರ್ಷ ತುಂಬುವ ಮೊದಲೇ ಸಿಗರೇಟ್ ಸೇದುವ ಚಟಕ್ಕೆ ಒಳಗಾಗಿದ್ದಾರೆ. ಆದಾಗ್ಯೂ, ಧೂಮಪಾನವು ವಿವಿಧ […]

F5 India News General News Karnataka News

KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ […]

F5 India News General News

ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ […]

Crime F5 India News J. JOHN PREM EDITOR Police News Social News

ಬೆಂಗಳೂರಿನಲ್ಲಿ ಪದೇ ಪದೆ ಹುಸಿ ಬಾಂಬ್ ಬೆದರಿಕೆ

ಆಟೋರಿಕ್ಷಾದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಇಟ್ಟ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂಬ ಶಂಕೆಯಿಂದ ಆಟೋವನ್ನು ಬ್ಯಾಗ್‌ ಸಮೇತ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದ ಘಟನೆ ಬೆಂಗಳೂರಿನ ಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಂಬ್ ಇದೆ ಎಂದು ಆಟೋ ಚಾಲಕ ಜಯನಗರ ಪೊಲೀಸ್ ಠಾಣೆಗೆ ಬರುತ್ತಿದ್ದಂತೆ ತಕ್ಷಣ ಬಿಎಸ್ಎನ್ಎಲ್ ಟೆಲಿಪೋನ್ ಎಕ್ಸ್ಚೇಂಚ್ ಎದುರು ಇರುವ ಆಟದ ಮೈದಾನಕ್ಕೆ ಆಟೋವನ್ನು ತೆಗೆದುಕೊಂಡು ಬಂದಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ ಸಿಬ್ಬಂದಿಯಿಂದ ಪರಿಶೀಲನೆ ಮಾಡಿದಾಗ ಆಟೋದ ಹಿಂದಿನ ಸೀಟ್ನಲ್ಲಿ ಎರಡು ಚೀಲಗಳು ಪತ್ತೆಯಾಗಿವೆ. […]

F5 India News General News Police News Social News

ಅನ್ಯ ಭಾಷಿಗರ ದಬ್ಬಾಳಿಕೆ ರಾಜ್ಯದಲ್ಲಿ ಹೆಚ್ಚಾಗಿದೆ, ಇದು ನಿಲ್ಲಬೇಕು : ವಾಟಾಳ್ ನಾಗರಾಜ್

ಸಿದ್ದರಾಮಯ್ಯ ಬಳಿಕ ಕನ್ನಡ ಸ್ಥಿತಿ ಅಧೋಗತಿಗೆ ತಲುಪಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ನನ್ನನ್ನ ಆಹ್ವಾನಿಸುವ ಧೈರ್ಯ ಮತ್ತು ತಾಕತ್ತು ಇಲ್ಲ. ಇವರೆಲ್ಲ ಕನ್ನಡ ಉಳಿಸುವ ಕೆಲಸ ಮಾಡುತ್ತಿಲ್ಲ. ಕನ್ನಡ ಉಳಿಸುವ ಕೆಲಸ ವರ್ಷದಲ್ಲಿ ಒಂದು ಸಾರಿ ಮಾಡಿದರೆ ನಾನು ವರ್ಷ ಪೂರ್ತಿ ಮಾಡುತ್ತೇನೆ. ಕನ್ನಡ ಎಲ್ಲಿ ಉಳಿದಿದೆ ಈಗ ಕನ್ನಡ ತಬ್ಬಲಿಯಾಗಿದೆ. ಅನ್ಯ ಭಾಷಿಗರ ದಬ್ಬಾಳಿಕೆ ರಾಜ್ಯದಲ್ಲಿ ಹೆಚ್ಚಾಗಿದೆ. ಇದು […]

Education F5 India News General News Karnataka News Social News

ವಿದ್ಯಾರ್ಥಿಗಳಿಗೆ ‘ಆಧಾರ್’ ಮಾದರಿಯಲ್ಲಿ ‘ಅಪಾರ್ ಕಾರ್ಡ್’ ವಿತರಣೆ!

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ ‘ಆಧಾರ್‌’ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ವಿತರಿಸಲು ಸಿದ್ದತೆ ನಡೆಸಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಯೋಜನೆ ಅಡಿ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ, ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಲಾಗಿದ್ದು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ‘ಅಪಾರ್’ ವಿಶಿಷ್ಟ ಗುರುತಿನ […]