Crime F5 India News General News Social News

ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಶುಕ್ರವಾರ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಹೆಲ್ಮೆಟ್ ಧರಿಸದ 718 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಐದು ಗಂಟೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ 1,757 ಪ್ರಕರಣಗಳನ್ನು ದಾಖಲಿಸಲಾಗಿದ್ದು, 8.86 ಲಕ್ಷ ರೂ. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಿದ 453 ಪ್ರಕರಣಗಳು, ಏಕಮುಖ ಸಂಚಾರದ ವಿರುದ್ಧ ವಾಹನ ಚಲಾಯಿಸಿದ 286 ಪ್ರಕರಣಗಳು, ತ್ರಿವಳಿ ಸವಾರಿಯ 57 ಪ್ರಕರಣಗಳು, ನೋ ಪಾರ್ಕಿಂಗ್ ಉಲ್ಲಂಘನೆಯ 163 ಪ್ರಕರಣಗಳು ಮತ್ತು ಫುಟ್ಪಾತ್ಗಳಲ್ಲಿ ಪಾರ್ಕಿಂಗ್ ಮಾಡಿದ 80 […]

Crime General News Social News

ನಟ ಶಾರುಕ್ ಖಾನ್‌ ಗೂ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

ಬಾಲಿವುಡ್ ನಟ ಸಲ್ಮಾನ್ ಖಾನ್‌ ಬಳಿಕ ಇದೀಗ ನಟ ಶಾರುಕ್ ಖಾನ್‌ ಗೂ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ‘ಕರೆ ಮಾಡಿದ ವ್ಯಕ್ತಿ ₹50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಪಾವತಿಸದೇ ಹೋದಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ’ ಎಂದು ಬಾಂದ್ರಾ ಪೊಲೀಸ್‌ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಅವರಿಚಿತ ವ್ಯಕ್ತಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 308(4), 351(3)(4) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಲ್ಮಾನ್ ಖಾನ್‌ ನನ್ನು ಕೊಲ್ಲುವುದಾಗಿ ಲಾರೆನ್ಸ್‌ ಬಿಷ್ಣೋಯಿ […]

F5 India News General News J. JOHN PREM EDITOR

ರಾಮೇಶ್ವರಂ ಕೆಫೆಯ ನೂತನ ಶಾಖೆ ಇಂದಿರಾನಗರದಲ್ಲಿ ಆರಂಭ: ದೇವಾಲಯದ ಶೈಲಿಯಲ್ಲಿ ಕೆಫೆಯ ವಿನ್ಯಾಸ

ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ. ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ […]

F5 India News General News Health

ಚಲಿಸುತ್ತಿದ್ದ ಬಸ್ ಅಲ್ಲಿ ಡ್ರೈವರ್ಗೆ ಹೃದಯಘಾತ ಯಾವುದೇ ಸಾವು ನೋವು ಸಂಭವಿಸಿಲ್ಲ

ಬಿಎಂಟಿಸಿ ಬಸ್ ​ನಲ್ಲಿ ಪ್ರಯಾಣಿಕರು ಇರುವಾಗ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣದ ಬಳಿ ನೆನ್ನೆ (ನ.6) ನಡೆದಿದೆ. ಹಾಸನ ಮೂಲದ ಚಾಲಕ ಕಿರಣ್‌ ಕುಮಾರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನೆನ್ನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್​ ಮಾಡಿಕೊಂಡು ಹೋಗುತ್ತಿರುವಾಗಲೇ ಹೃದಯಾಘಾತವಾಗಿದೆ. ಕೂಡಲೇ ಚಾಲಕ ಕಿರಣ್‌ ಕುಮಾರ್ ಬಸ್ ಅನ್ನು​ ರಸ್ತೆ ಬದಿಗೆ ಹಾಕಿ ಅಲ್ಲೇ ಪ್ರಾಣಬಿಟ್ಟ ಘಟನೆ ಕರುಣಾಜನಕವಾಗಿದೆ. ಡಿಪೋ […]

F5 India News General News Health J. JOHN PREM EDITOR

ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ

ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ‌ ವಲಯ: […]

F5 India News General News J. JOHN PREM EDITOR Karnataka State Police Police News

HSRP number plate implementation deadline extended again

Bengaluru: The state government on Monday once again extended the deadline for installation of high-security registration plates (HSRP) for vehicles registered before April 2019. Even though the deadline has been extended four times, most of the vehicle owners have not adopted HSRP number plates. Therefore, the state government has extended the deadline again today and issued […]

Entertainment F5 India News General News Karnataka News

ಸ್ಯಾಂಡಲ್ ವುಡ್ ಖ್ಯಾತ ನಟ ಡಾಲಿ ಧನಂಜಯ್ ಮದುವೆಗೆ ಮುಹೂರ್ತ ಫಿಕ್ಸ್

ಸ್ಯಾಂಡಲ್ ವುಡ್ ಖ್ಯಾತ ನಟ ಡಾಲಿ ಧನಂಜಯ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕವನದ ಮೂಲಕ ಕನ್ನಡಿಗರಿಗೆ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಾಲಿ, “ಪ್ರೀತಿಯ ಕರುನಾಡಿಗೆ, ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ […]

F5 India News General News J. JOHN PREM EDITOR

The Governor Extends Greetings to the People of Karnataka on Kannada Rajyotsava

Bengaluru, October 31, 2024:The Hon’ble Governor of Karnataka, Shri Thaawarchand Gehlot, extended warm wishes to the people of Karnataka on the occasion of Kannada Rajyotsava. “Heartfelt greetings to everyone on Kannada Rajyotsava! As we celebrate Karnataka’s unification on this November 1st, let us cherish the rich cultural heritage of our state. Today, we honor the […]

F5 India News General News Health

ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ

ಚಿತ್ರದುರ್ಗ : ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಸಿಹಿಸುದ್ದಿಯೊಂದು ನೀಡಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ ನೀಡಲಾಗುತ್ತಿದೆ. ಹೌದು ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, […]

F5 India News General News

69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

69 ಮಂದಿ ಸಾಧಿಕರಿಗೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ್ದು ಟಿಬಿ ಡ್ಯಾಂ ದುರಸ್ತಿ ಮಾಡಿಸಿದ್ದ ಕನ್ನಯ್ಯ ನಾಯ್ಡು ಅವರಿಗೆ, ನಟಿ ಹೇಮಾ ಚೌಧರಿಗೆ ಅರುಣ್ ಯೋಗಿರಾಜ್ ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು […]