F5 India News General News J. JOHN PREM EDITOR Political News

ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಸೇರಿ ಐವರು ನಾಯಕರ ಭೇಟಿ

ಬೆಂಗಳೂರು: ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ (ಶನಿವಾರ) ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ ಹಾಗೂ ಆಲ್ಕೋಡ್ ಹನುಮಂತಪ್ಪ ಅವರು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಎನ್ ಡಿಎ […]