F5 India News General News International News J. JOHN PREM EDITOR Karnataka News

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು‌ ಇಂದು‌ ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ […]

F5 India News General News J. JOHN PREM EDITOR political Political News Social News

Revoke the Suspension Order of MLAs, or Face Intense Protest: Opposition Leader R. Ashoka Demands

Speaker U.T. Khader Has Acted Against BJP Out of Malice to Secure a Ministerial Position Bengaluru, April 3 Opposition leader R. Ashoka has warned of an intense protest if the suspension order of 18 MLAs is not revoked. Speaking to reporters at Vidhana Soudha, he stated that the MLAs had staged a protest against the […]